ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರಿಗೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ಜಾರಿ pension scheme in Karnataka 2024

 


ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರಿಗೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್ ಜಾರಿ ಮಾಡಿ ಎಲ್ಲ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದೆ. ರಾಜ್ಯದಲ್ಲಿ ದಿನೇ ದಿನೇ ಪಿಂಚಣಿ ಪಡೆಯುತ್ತಿರುವವರ ಸಂಖ್ಯೆ ಅಧಿಕವಾಗುತ್ತಿರುವ ಬೆನ್ನಲ್ಲೇ ಫಲಾನುಭವಿಗಳ ಸಂಖ್ಯೆ ಕಡಿಮೆಗೊಳಿಸಲು ಮತ್ತೊಂದು ಹೊಸ ರೂಲ್ಸ್ ಜಾರಿಗೊಳಿಸುವ ಮೂಲಕ ಎಂತಹ ಕುಟುಂಬಗಳ ಪಿಂಚಣಿದಾರರ ಮುಂದಿನ ತಿಂಗಳಿನಿಂದ ಹಣ ಪಡೆಯುವುದಿಲ್ಲ. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಪ್ರತಿ ತಿಂಗಳು ಸಾಮಾಜಿಕ ಭದ್ರತಾ ಯೋಜನೆಯ ಅಡಿಯಲ್ಲಿ ಹಣವನ್ನು ಡಿಬಿಟಿ ಮೂಲಕ.

ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ಹಣವನ್ನು ವರ್ಗಾವಣೆ ಮಾಡಲಾಗ್ತಿದೆ. ಆದ್ರೆ ಮುಂದಿನ ತಿಂಗಳಿನಿಂದ ಇಂತಹ ಪಿಂಚಣಿದಾರರ ಖಾತೆಗೆ ಹಣ ಬರಲ್ಲ. ಪ್ರತಿ ತಿಂಗಳು ಪಿಂಚಣಿ ಹಣಪಡೆದುಕೊಳ್ಳುತ್ತಿರುವ ವೃದ್ಧಾಪ್ಯ ಪಿಂಚಣಿ ಯೋಜನೆಯ ಅಡಿಯಲ್ಲಿ ಇರುವಂತಹ ಎಲ್ಲ ಫಲಾನುಭವಿಗಳಿಗೆ ಹೊಸ ರೂಲ್ಸ್ ಜಾರಿಗೆ ನೀಡಿ ಬಿಗ್ ಶಾಕ್ ನೀಡಿದೆ. ರಾಜ್ಯ ಸರ್ಕಾರಕ್ಕೆ ದಿನದಿಂದ ದಿನಕ್ಕೆ ಆರ್ಥಿಕ ಹೊರೆ ಉಂಟಾಗುತ್ತಿರುವುದನ್ನು ತಪ್ಪಿಸಲು ಹಾಗು ಅನರ್ಹರು ಕೂಡ ಯೋಜನೆಯ ಲಾಭವನ್ನ ಅಂದ್ರೆ ವೃದ್ಧಾಪ್ಯ ಪಿಂಚಣಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿರುವುದನ್ನು ಗಮನಿಸಿದ ರಾಜ್ಯ ಸರ್ಕಾರ.


ಮುಂದಿನ ತಿಂಗಳಿನಿಂದ ಇಂತಹವರಿಗೆ ಪೆನ್ಷನ್ ಹಣ ಬರಲ್ಲ. ಈಗಾಗಲೇ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳಿಗೆ ಹಣ ಭರಿಸಲು ಸರ್ಕಾರ ಹರಸಾಹಸ ಮಾಡುತ್ತಿದೆ. ಎಂತಹ ಸಂದರ್ಭದಲ್ಲಿ ಅನರ್ಹರು ಕೂಡ ಪ್ರತಿ ತಿಂಗಳು ಪಿಂಚಣಿ ಪಡೆದುಕೊಳ್ಳುತ್ತಿರೋದನ್ನ ಗಮನಿಸಿದೆ ಹಾಗು ರಾಜ್ಯ ಸರ್ಕಾರ ಹೊಸ ಕಂಡೀಷನ್ ಜಾರಿಗೆ ಮಾಡಿ ಎಲ್ಲ ಪಿಂಚಣಿದಾರರಿಗೆ ಬಿಗ್ ಶಾಕ್ ನೀಡಿದೆ. ನಿಮ್ಮ ಮನೆಯಲ್ಲಿಯೂ ಕೂಡ 60 ವರ್ಷ ಮೇಲ್ಪಟ್ಟ ವಯಸ್ಸಾದ ಅಜ್ಜ ಅಜ್ಜಿಯರು ಇದ್ರೆ ತಪ್ಪದೇ ಈ ವಿಡಿಯೋವನ್ನು ಈಗಲೇ ಲೈಕ್ ಮಾಡಿ.



ಹಾಗು ನಿಮ್ಮ ಮನೆಯಲ್ಲಿರುವ ಅಜ್ಜ ಅಜ್ಜಿಯರಿಗೆ ಹಣ ಬರುವುದು ನಿಲ್ಲಬಾರದು ಎನ್ನುವುದಾದರೆ ವಿಡಿಯೋವನ್ನ ತಪ್ಪದೇ ಕೊನೆಯವರೆಗೂ ನೋಡಿ ಸುಳ್ಳು ಮಾಹಿತಿ ನೀಡಿ ಸೌಲಭ್ಯ ಪಡೆಯುವುದನ್ನು ತಪ್ಪಿಸಲು ಹೊಸ ನಿಯಮಗಳನ್ನ ಜಾರಿ ಗೊಳಿಸಲು ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯ ಮುಂದಾಗಿದೆ. ಹೌದು, ಕುಟುಂಬದ ವಾರ್ಷಿಕ ಆದಾಯ 32 ಸಾವಿರಕ್ಕಿಂತ ಕಡಿಮೆ ಇತ್ತು. ಅಷ್ಟೇ ಎನು ಮುಂದೆ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿ ಸೌಲಭ್ಯ ಸಿಗಲಿದೆ. ಮಾಸಿಕ ಪಿಂಚಣಿಗಾಗಿ 60 ವರ್ಷ ಮೇಲ್ಪಟ್ಟವರು ಸಂಧ್ಯಾ ಸುರಕ್ಷಾ ಯೋಜನೆ ಯಡಿಯಲ್ಲಿ.

ವಯಸ್ಸಿನ ದೃಢೀಕರಣ ಪತ್ರದೊಂದಿಗೆ ಹಾಗೂ ವಿಧವಾ ವೇತನಕ್ಕಾಗಿ ಪತಿಯ ಮರಣ ಪ್ರಮಾಣ ಪತ್ರ, ಪಡಿತರ ಚೀಟಿಯೊಂದಿಗೆ ಈವರೆಗೆ ನಾಡಕಚೇರಿಗಳಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ ಇವುಗಳ ಜೊತೆಗೆ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಹೊಸ ವ್ಯವಸ್ಥೆಯಲ್ಲಿ 32,000 ರೂಪಾಯಿಗಿಂತ ಹೆಚ್ಚಿನ ಆದಾಯ ಹೊಂದಿದವರು ಅರ್ಜಿಗಳು ತಿರಸ್ಕೃತ ಮಾಡಲಾಗಿದೆ. ಬಿಪಿಎಲ್ ಕಾರ್ಡ್‌ನ ವರ್ಷ ಕ ದ ಯ ₹1.20,00,000 ಮಿತಿ ಇದೆ. ಹೊಸ ವ್ಯವಸ್ಥೆಯಲ್ಲಿ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಜೋಡಣೆ ಕಡ್ಡಾಯವಾಗಿರೋದ್ರಿಂದ.


32,000 ಆದಾಯವಿರುವುದಾಗಿ ಪ್ರಮಾಣ ಪತ್ರ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆದಿರುವವರು ಪಿಂಚಣಿ ಪಡೆಯಲು ಮಾತ್ರ ಅರ್ಹರಾಗಿರುತ್ತಾರೆ. ಈಗ ಪಿಂಚಣಿಗೆ ಸಲ್ಲಿಕೆಯಾಗುತ್ತಿರುವ ಬಹುತೇಕ ಅರ್ಜಿಗಳು 30,000 ಆದಾಯ ಮಿತಿಗೆ ಹೊಂದಾಣಿಕೆಯಾಗದೆ ಸಲ್ಲಿಕೆ ಸಂದರ್ಭದಲ್ಲಿ ಸ್ವೀಕೃತಿ ಆಗುತ್ತಿಲ್ಲ. ಬಿಪಿಎಲ್ ಪಡಿತರ ಚೀಟಿಗೆ ₹1.20,00,000 ಆದಾಯ ಮಿತಿ ಇರುವಾಗ ಪಿಂಚಣಿಗಾಗಿ ಈ ಮಿತಿಯನ್ನು ₹32,000 ಗಳಿಗೆ ನಿರ್ಬಂಧಿಸುವುದು ಎಷ್ಟು ಸರಿ ಎಂದು ಹಿರಿಯ ನಾಗರಿಕರು ಪ್ರಶ್ನಿಸಿದರು.

ಪಿಂಚಣಿಗೆ ಹೊಸ ಆದಾಯ ಪ್ರಮಾಣ ಪತ್ರ ಹಾಗೂ ಪಡಿ.


ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮೋರಾರ್ಜಿ ದesai ಶಾಲೆ ಪ್ರವೇಶ 2025-26

HSRP NUMBER PLATE ( ಕರ್ನಾಟಕದಲ್ಲಿ HSRP ನಂಬರ್ ಪ್ಲೇಟ್ )

National Livestock Mission – NLM Scheme